BIGG NEWS : ಕೊಡಗು ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ : ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದೇನು ಗೊತ್ತಾ?

ಕೋಲಾರ : ಕಾಂಗ್ರೆಸ್​​ ಪಕ್ಷದ ಕೊಡಗು ಚಲೋ ವಿಚಾರದಲ್ಲಿ ನನಗೆ ಯಾವ ಭಯವೂ ಇಲ್ಲ , ಜನರ ಶಾಂತಿ ನೆಮ್ಮದಿ ಮುಖ್ಯ, ಹಾಗಾಗಿ ಸೆಕ್ಸನ್ 144 ಜಾರಿಗೊಳಿಸಿದ್ದೇವೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. Shocking: ಕುಡಿದ ಮತ್ತಿನಲ್ಲಿ ಎಡವಟ್ಟು: ವ್ಯಕ್ತಿಯ ಗುದನಾಳಕ್ಕೆ ಗಾಜಿನ ಚೂರು ಸೇರಿಸಿದ ಸ್ನೇಹಿತರು!…‌ ಮುಂದೇನಾಯ್ತು? ಇಲ್ಲಿ ನೋಡಿ… ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಜನರ ಶಾಂತಿ, ನೆಮ್ಮದಿ ಮುಖ್ಯ. ಹಾಗಾಗಿ ಸೆಕ್ಷನ್ 144 ಜಾರಿಗೊಳಿಸಿದ್ದೇವೆ. ಎರಡು ಪಕ್ಷಗಳ ಜಗಳದಿಂದಾಗಿ ಕೊಡಗಿನ ಶಾಂತಿ … Continue reading BIGG NEWS : ಕೊಡಗು ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ : ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದೇನು ಗೊತ್ತಾ?