BIGG NEWS : ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರಿಂದ ಮಹತ್ವದ ಸಭೆ : ಸಿಎಂ ಅಭ್ಯರ್ಥಿ ಘೋಷಣೆ ಕುರಿತು ಚರ್ಚೆ!

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಭರ್ಜರಿ ಸಿದ್ಧತೆ ನಡೆಸಿರುವ ರಾಜ್ಯ ಕಾಂಗ್ರೆಸ್ ಇದೀಗ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಕುರಿತಂತೆ ಸಭೆ ನಡೆಸಿ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. BIG NEWS: ಇಂದು ತೆಲಂಗಾಣಕ್ಕೆ ಪ್ರಧಾನಿ ಮೋದಿ: ಈ ಬಾರಿಯೂ ತಮ್ಮ ಶಿಷ್ಟಾಚಾರ ಉಲ್ಲಂಘಿಸಲಿರುವ ಸಿಎಂ ಕೆಸಿಆರ್ ಕೆಲ ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರಾದ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಕೆ.ಜೆ ಜಾರ್ಜ್ ಹಾಗೂ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಮಹತ್ವದ ಸಭೆ … Continue reading BIGG NEWS : ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರಿಂದ ಮಹತ್ವದ ಸಭೆ : ಸಿಎಂ ಅಭ್ಯರ್ಥಿ ಘೋಷಣೆ ಕುರಿತು ಚರ್ಚೆ!