BIGG NEWS : ಬೆಂಗಳೂರಿನ ‘ಟ್ರಾಫಿಕ್ ನಿರ್ವಹಣೆ’ಗೆ ಪ್ರತ್ಯೇಕ ಪ್ರಾಧಿಕಾರ ರಚನೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಬೆಂಗಳೂರು ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನಿಸಲಾಗಿದ್ದು, ಮುಂದಿನ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ, ಕಾಯ್ದೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.  ಬೆಂಗಳೂರಿನಲ್ಲಿ ಕೇಂದ್ರದ ಭೂ ಸಂಪರ್ಕ ಮತ್ತು ಹೆದ್ದಾರಿಗಳ ಸಚಿರ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಸಿಎಂ ನಂತ್ರ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಬಿಬಿಎಂಪಿ, ಬಿಡಿಎ, ಬಿಎಂಆರ್ ಡಿಎ, ಲೋಕೋಪಯೋಗಿ ಇಲಾಖೆ ಗಳಿಂದ ಹಲವು ಕಾಮಗಾರಿಗಳು … Continue reading BIGG NEWS : ಬೆಂಗಳೂರಿನ ‘ಟ್ರಾಫಿಕ್ ನಿರ್ವಹಣೆ’ಗೆ ಪ್ರತ್ಯೇಕ ಪ್ರಾಧಿಕಾರ ರಚನೆ : ಸಿಎಂ ಬಸವರಾಜ ಬೊಮ್ಮಾಯಿ