BIGG NEWS : ದಾವಣಗೆರೆಯಲ್ಲಿ ಇಂದು `ಸಿದ್ದರಾಮಯ್ಯ ಅಮೃತೋತ್ಸವ’ : ರಾಹುಲ್ ಗಾಂಧಿ ಸೇರಿ ಘಟನಾನುಘಟಿಗಳು ಭಾಗಿ

ದಾವಣಗೆರೆ : ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ಜನ್ಮದಿನದ ಅಂಗವಾಗಿ ಆಗಸ್ಟ್ 3 ರ ಇಂದು ದಾವಣಗೆರೆಯಲ್ಲಿ ಜನ್ಮದಿನ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ದಾವಣಗೆರೆ ಸರ್ವ ರೀತಿಯಲ್ಲೂ ಸಜ್ಜಾಗಿದೆ. BIGG BREAKING NEWS: ವಿಶಾಖಪಟ್ಟಣಂ ಕೈಗಾರಿಕಾ ಪ್ರದೇಶದಲ್ಲಿ ಅನಿಲ ಸೋರಿಕೆ, 50ಕ್ಕೂ ಅಧಿಕ ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಸುಮಾರು 7-8 ಲಕ್ಷ ಜನರು ಸೇರುವ ನಿರೀಕ್ಷೆಯಿದ್ದು, ದಾವಣಗೆರೆಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಶಾಮನೂರು ಶಿವಶಂಕರಪ್ಪ … Continue reading BIGG NEWS : ದಾವಣಗೆರೆಯಲ್ಲಿ ಇಂದು `ಸಿದ್ದರಾಮಯ್ಯ ಅಮೃತೋತ್ಸವ’ : ರಾಹುಲ್ ಗಾಂಧಿ ಸೇರಿ ಘಟನಾನುಘಟಿಗಳು ಭಾಗಿ