BIGG NEWS : ವಿಧಾನಸಭೆ ಚುನಾವಣೆಗೆ ಸಿದ್ದರಾಮಯ್ಯ ಭರ್ಜರಿ ಸಿದ್ದತೆ : ಜನವರಿ 3 ರಿಂದ `ಬಸ್ ಯಾತ್ರೆ’ ಶುರು

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೆ ಭರ್ಜರಿ ಸಿದ್ಧತೆ ಕೈಗೊಂಡಿದ್ದು, ರಾಜ್ಯದ 224 ಕ್ಷೇತ್ರಗಳಲ್ಲಿ ಬಸ್ ಯಾತ್ರೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. BIGG NEWS : ರಾಜ್ಯದಲ್ಲಿ 15 `ಸ್ಲೀಪರ್ ಸೆಲ್’ ಸಕ್ರಿಯ : ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಯಶಸ್ಸಿನ ಬೆನ್ನಲ್ಲೇ ಸಿದ್ದರಾಮಯ್ಯ ಅವರು ರಥಯಾತ್ರೆಗೆ ಪ್ಲ್ಯಾನ್ ನಡೆಸಿದ್ದಾರೆ ಎನ್ನಲಾಗಿದ್ದು,  ಇದಕ್ಕಾಗಿ ವಿಶೇಷ ವಾಹನವೂ ತಯಾರಾಗುತ್ತಿದೆ. ರಥಯಾತ್ರೆ ಮೂಲಕ ಸಿದ್ದರಾಮಯ್ಯ … Continue reading BIGG NEWS : ವಿಧಾನಸಭೆ ಚುನಾವಣೆಗೆ ಸಿದ್ದರಾಮಯ್ಯ ಭರ್ಜರಿ ಸಿದ್ದತೆ : ಜನವರಿ 3 ರಿಂದ `ಬಸ್ ಯಾತ್ರೆ’ ಶುರು