ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ತ್ರದಿಂದ ಚುನಾವಣಾ ಸ್ಪರ್ಧೆಗೆ ಇಳಿಯುವಂತೆ ಕಿಸಾನ್ ಕಾಂಗ್ರೆಸ್ ಒತ್ತಾಯ ಮಾಡಿದೆ.
BIGG NEWS: ತುಮಕೂರಿನಲ್ಲಿ ನಿರಂತರ ಮಳೆ: ಗುಬ್ಬಿಯಲ್ಲಿ 60ಕ್ಕೂ ಹೆಚ್ಚು ಮನೆ ಕುಸಿತ; ಗ್ರಾಮಸ್ಥರು ಕಂಗಾಲು
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡುವಂತೆ ಕಿಸಾನ್ ಕಾಂಗ್ರೆಸ್ ಸೆಲ್ ಒತ್ತಾಯಿಸಿದೆ.
ಇಂದಿರಾಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರ ಚಿಕ್ಕಮಗಳೂರಿನಲ್ಲಿ ಸ್ಪರ್ಧಿಸಿ ಬಿಜೆಪಿಯನ್ನು ಧೂಳಿಪಟ ಮಾಡುವಂತೆಕರ್ನಾಟಕ ಕಿಸಾನ್ ಕಾಂಗ್ರೆಸ್ ಒತ್ತಾಯ ಮಾಡಿದೆ.