BIGG NEWS : ನಾಳೆ ಸೂರ್ಯಗ್ರಹಣ : ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನಕ್ಕೆ ಹೋಗುವ ಭಕ್ತರಿಗೆ ಮುಖ್ಯ ಮಾಹಿತಿ

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಆಕ್ಟೋಬರ್ 25ರ ಮಂಗಳವಾರದಂದು ಸೂರ್ಯಗ್ರಹಣ ಆವರಿಸಲಿರುವ ಹಿನ್ನೆಲೆ  ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ ಆಗಲಿದ್ದು, ಭಕ್ತರು ಸಹಕರಿಸಬೇಕಾಗಿ ಕೋರಿದೆ. BREAKING NEWS : ಬೆಂಗಳೂರಲ್ಲಿ ದೀಪಾವಳಿಗೆ ಪಟಾಕಿ ಸಿಡಿಸಿ ಅವಘಡ : ನಾಲ್ವರಿಗೆ ಗಂಭೀರ ಗಾಯ, ಮಿಂಟೋ ಆಸ್ಪತ್ರೆಗೆ ದಾಖಲು ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ‌. ಮಂಗಳವಾರದಂದು … Continue reading BIGG NEWS : ನಾಳೆ ಸೂರ್ಯಗ್ರಹಣ : ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನಕ್ಕೆ ಹೋಗುವ ಭಕ್ತರಿಗೆ ಮುಖ್ಯ ಮಾಹಿತಿ