BIGG NEWS : ಬೆಳಗಾವಿ ಅಧಿವೇಶನದಲ್ಲಿ ಕೆಲವು ಮಹತ್ವದ ಬಿಲ್ ಮಂಡನೆ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಬೆಳಗಾವಿ ಅಧಿವೇಶನದಲ್ಲಿ ಕೆಲವು ಮಹತ್ವದ ಬಿಲ್ ತರುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIGG NEWS: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ರಾಜಸ್ಥಾನದಲ್ಲಿ ಆರಂಭ |Bharat Jodo Yatra ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಕೆಲವು ಮಹತ್ವದ ಬಿಲ್ ತರುತ್ತಿದ್ದೇವೆ. ಎಸ್ಸಿ, ಎಸ್ಟಿ ಮೀಸಲಾತಿ ಜಾರಿ ಬಿಲ್ ಪ್ರಮುಖವಾಗಿ ಚರ್ಚೆಗೆ ಬರಲಿದೆ. ಬೆಳಗಾವಿ ಅಧಿವೇಶನದಲ್ಲಿ ಆರ್ಡಿನೆನ್ಸ್ ರೀ ಪೇಮೆಂಟ್ … Continue reading BIGG NEWS : ಬೆಳಗಾವಿ ಅಧಿವೇಶನದಲ್ಲಿ ಕೆಲವು ಮಹತ್ವದ ಬಿಲ್ ಮಂಡನೆ : ಸಿಎಂ ಬೊಮ್ಮಾಯಿ