BIGG NEWS : ಇಂದು ರಾಜ್ಯ ಸಚಿವ ಸಂಪುಟ ಸಭೆ : `SC-ST’ ಮೀಸಲಾತಿ ಹೆಚ್ಚಳದ ಬಗ್ಗೆ ಅನುಮೋದನೆ

ಬೆಂಗಳೂರು ; ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಎಸ್ ಸಿ,ಎಸ್ ಟಿ ಮೀಸಲಾತಿ ಹೆಚ್ಚಳದ ಬಗ್ಗೆ ಅನುಮೋದನೆ ಪಡೆಯಲಿದ್ದಾರೆ. BIGG NEWS : ದೇಶದಲ್ಲಿ ಮೊದಲ ಬಾರಿಗೆ `ಇ-ರುಪಿ’ ಪ್ರಾಯೋಗಿಕವಾಗಿ ಜಾರಿ : `RBI’ ಘೋಷಣೆ ಇಂದು ಮಧ್ಯಾಹ್ನ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಭೆಯಲ್ಲಿ ಎಸ್ ಸಿ,ಎಸ್ ಟಿ ಮೀಸಲಾತಿ ಹೆಚ್ಚಳದ ಬಗ್ಗೆ ಅನುಮೋದನೆ ಪಡೆಯಲಿದ್ದಾರೆ. ಎಸ್, ಸಿ ಮೀಸಲಾತಿ … Continue reading BIGG NEWS : ಇಂದು ರಾಜ್ಯ ಸಚಿವ ಸಂಪುಟ ಸಭೆ : `SC-ST’ ಮೀಸಲಾತಿ ಹೆಚ್ಚಳದ ಬಗ್ಗೆ ಅನುಮೋದನೆ