BIGG NEWS : ರಾಜ್ಯ ಸರ್ಕಾರದಿಂದ 12 ನಗರ ಪ್ರಾಧಿಕಾರ ಅಧ್ಯಕ್ಷರ ನೇಮಕ ರದ್ದು

ಬೆಂಗಳೂರು : ಇತ್ತೀಚೆಗಷ್ಟೇ ಕೆಲವು ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಯನ್ನು ರದ್ದುಪಡಿಸಿದ್ದ ರಾಜ್ಯ ಸರ್ಕಾರ ಇದೀಗ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿದೆ. BIGG NEWS : ಅಜಾದಿ ಕಾ ಅಮೃತ ಮಹೋತ್ಸವ’ : ರಾಜ್ಯದ ಎಲ್ಲ ಶಾಲಾಕಾಲೇಜುಗಳಲ್ಲಿ ಈ ಸ್ಪರ್ಧೆಗಳನ್ನು ಆಯೋಜಿಸುವಂತೆ ಸರ್ಕಾರದಿಂದ ಸುತ್ತೋಲೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ.ಕೆ ಅವರು ಅಧಿಸೂಚನೆ ಹೊರಡಿಸಿದ್ದು, ಇಂದು ಒಟ್ಟು 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿದ್ದಾರೆ.