BIGG NEWS : `ACB’ ರದ್ದು ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಭ್ರಷ್ಟಾಚಾರ ನಿಗ್ರಹ ದಳವನ್ನು (ACB) ವಜಾಗೊಳಿಸಿ ಮತ್ತು ಅದರ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ. BIGG NEWS : ಪೊಲೀಸ್ ಇಲಾಖೆ ಸಿಬ್ಬಂದಿಯ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ಡಿಜಿಪಿ ಸುತ್ತೋಲೆ ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆಂಜನಮೂರ್ತಿಯವರು ನಡವಳಿಯನ್ನು ಹೊರಡಿಸಿದ್ದು, ಭ್ರಷ್ಟಾಚಾರ ತಡೆ ಅಧಿನಿಯ 1988ರನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಲುವಾಗಿ ಹಾಗೂ ಪ್ರಕರಣಗಳನ್ನು ಸ್ವತಂತ್ರವಾಗಿ ತನಿಖೆ ಮಾಡಲು ವಿವಿಧ ವೃಂದದ ಹುದ್ದೆಗಳೊಂದಿಗೆ ಒಂದು ಪ್ರತ್ಯೇಕ ಭ್ರಷ್ಟಾಚಾರ ನಿಗ್ರಹದಳವನ್ನು … Continue reading BIGG NEWS : `ACB’ ರದ್ದು ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ