BIGG NEWS : ಚಿತ್ರ ನಟ ಕಿಚ್ಚ ಸುದೀಪ್ `ಪುಣ್ಯಕೋಟಿ’ ರಾಯಭಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು : ನಟ ಸುದೀಪ್‌ ಹುಟ್ಟುಹಬ್ಬದ ಸಂಭ್ರಮ ಹಿನ್ನೆಲೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ʻಪುಣ್ಯಕೋಟಿʼ ರಾಯಭಾರಿಯಾಗಿ ಕಿಚ್ಚ ಸುದೀಪ್‌ ನೇಮಕ ಮಾಡಲಾಗಿದೆ ಎಂದು ಸಚಿವ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ಮಾಹಿತಿ ನೀಡಿದ್ದಾರೆ. BREAKING NEWS : ಮಂಗಳೂರಿಗೆ ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ : ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಹರಿದು ಬಂದ ಜನಸಾಗರ ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ ಹೈನುಗಾರಿಕೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, … Continue reading BIGG NEWS : ಚಿತ್ರ ನಟ ಕಿಚ್ಚ ಸುದೀಪ್ `ಪುಣ್ಯಕೋಟಿ’ ರಾಯಭಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರದ ಆದೇಶ