BIGG NEWS : `CET RANK’ ರದ್ದು : ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಸಿಇಟಿ ರ್‍ಯಾಂಕ್ ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ. BIGG NEWS : ರಣಮಳೆಗೆ ತತ್ತರಿಸಿದ ಬೆಂಗಳೂರು : ಸಂಕಷ್ಟದ ಕಾಲದಲ್ಲಿ ಸರಕಾರ, ನಾಗರಿಕರು ಒಟ್ಟಾಗಿ ಸವಾಲನ್ನು ಎದುರಿಸಬೇಕು : ಸಚಿವ ಸುಧಾಕರ್ ಟ್ವೀಟ್ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಮ್ಮ ನಿವಾಸದಲ್ಲಿ ಕೆಇಎ ಅಧಿಕಾರಿಗಳು, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು … Continue reading BIGG NEWS : `CET RANK’ ರದ್ದು : ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ