BIGG NEWS : ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್ : `ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್’ ಅಳವಡಿಕೆಗೆ ರಾಜ್ಯ ಸರ್ಕಾರ ಸಿದ್ಧತೆ

ಬೆಂಗಳೂರು : ವಿದ್ಯುತ್ ಗ್ರಾಹಕರು ಮೊದಲು ಹಣ ಪಾವತಿಸಿ ಬಳಿಕ ವಿದ್ಯುತ್ ಬಳಸುವಂತೆ ಮಾಡಲು ರಾಜ್ಯದಲ್ಲಿ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಕಡ್ಡಾಯ ಅಳವಡಿಕೆಗೆ ಇಂಧನ ಇಲಾಖೆ ಸಿದ್ದತೆ ನಡೆಸಿದ್ದು, ಶೀಘ್ರವೇ ಪ್ರಿಪೇಯ್ಡ್ ಮೀಟರ್ ಅಳವಡಿಕೆಗೆ ಚಾಲನೆ ನೀಡಲಿದೆ. BIGG NEWS : ಮತಾಂತರ ನಿಷೇಧ ಕಾಯ್ದೆ : ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು ರಾಜ್ಯದ ಎಲ್ಲಾ ಎಸ್ಕಾಂ ವ್ಯಾಪ್ತಿಯ್ಲೂ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಅಳವಡಿಸುವಂತೆ ಕೇಂದ್ರ ಇಂಧನ ಸಚಿವಾಲಯವು ರಾಜ್ಯ ಸರ್ಕಾರಕ್ಕೆ ಈ ಹಿಂದೆಯೇ ನಿರ್ದೇಶನ ನೀಡಿದೆ. … Continue reading BIGG NEWS : ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್ : `ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್’ ಅಳವಡಿಕೆಗೆ ರಾಜ್ಯ ಸರ್ಕಾರ ಸಿದ್ಧತೆ