BIGG NEWS : ಶಾಲೆಗಳ ಬಿಸಿಯೂಟ ಸಿಬ್ಬಂದಿಗಳಿಗೆ `ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ಯಡಿ `ಜಾಬ್ ಕಾರ್ಡ್’ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಶಾಲೆಗಳಲ್ಲಿ_ಕೆಲಸ  ಮಾಡುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಯೋ ಮುನ್ನ 6 ಜನರ ಜೀವನಕ್ಕೆ ಬೆಳಕಾದ ಬಾಲಕಿ… ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಭಾವನಾತ್ಮಕ ಪೋಸ್ಟ್! ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಅಡುಗೆ ಸಿಬ್ಬಂದಿಯು ಸರ್ಕಾರದ ಪೂರ್ಣಕಾಲಿಕ ನೌಕರರಾಗುವುದಿಲ್ಲ. ಅವರುಗಳು ನಿಗದಿತ ಗೌರವಧನ ಪಡೆದು ಪ್ರತಿ ದಿನ 4 ಗಂಟೆಗಳ ಅವಧಿಗೆ ಶಾಲೆಗಳಲ್ಲಿ ಅಡುಗೆ ಕೆಲಸ … Continue reading BIGG NEWS : ಶಾಲೆಗಳ ಬಿಸಿಯೂಟ ಸಿಬ್ಬಂದಿಗಳಿಗೆ `ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ಯಡಿ `ಜಾಬ್ ಕಾರ್ಡ್’ : ರಾಜ್ಯ ಸರ್ಕಾರ ಆದೇಶ