BIGG NEWS : ರಾಜ್ಯ ಸರ್ಕಾರಿ ನೌಕರರು ‘ಬೆಳಿಗ್ಗೆ 10ಕ್ಕೆ ಕಚೇರಿ’ಗೆ ಹಾಜರಾಗದಿದ್ದರೆ ಶಿಸ್ತು ಕ್ರಮ : ‘ರಾಜ್ಯ ಸರ್ಕಾರ’ ಖಡಕ್ ಆದೇಶ

ಅವಿನಾಶ್‌ ಆರ್‌ ಭೀಮಸಂದ್ರ ಜೊತೆಗೆ ಲತಾಶ್ರೀ ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ನಿಗದಿತ ಅವಧಿಗೆ ಹಾಜರಾಗಲು ಹಾಗೂ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವುದು. ಬೆಳಿಗ್ಗೆ 10ಕ್ಕೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ, ಸರ್ಕಾರಿ ನೌಕರರಿಗೆ ಖಡಕ್ ಎಚ್ಚರಿಕೆ ನೀಡಿದೆ. BIGG NEWS : ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ … Continue reading BIGG NEWS : ರಾಜ್ಯ ಸರ್ಕಾರಿ ನೌಕರರು ‘ಬೆಳಿಗ್ಗೆ 10ಕ್ಕೆ ಕಚೇರಿ’ಗೆ ಹಾಜರಾಗದಿದ್ದರೆ ಶಿಸ್ತು ಕ್ರಮ : ‘ರಾಜ್ಯ ಸರ್ಕಾರ’ ಖಡಕ್ ಆದೇಶ