BIGG NEWS : ಪ್ರವಾಹ ಪೀಡಿತ ಪ್ರದೇಶಗಳಲ್ಲಿ `ನರೇಗಾ ಯೋಜನೆ’ಯಡಿ ಪರಿಹಾರ ಕಾಮಗಾರಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬರ ಸಂದರ್ಭ ಗ್ರಾಮೀಣ ಭಾಗದಲ್ಲಿ ಗುಳೆ ತಪ್ಪಿಸಲು ಮತ್ತು ಜೀವನೋಪಾಯಕ್ಕೆ ಜನರಿಗೆ ಕೆಲಸ ಕೊಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಯನ್ನು ಪ್ರವಾಹ ಸಂದರ್ಭದಲ್ಲೂ ಪರಿಣಾಮಕಾರಿಯಾಗಿ ಬಳಸಲು ಸರ್ಕಾರ ನಿರ್ಧರಿಸಿದೆ. BIGG NEWS : ಹಾಸನಾಂಬ ದೇವಾಲಯ ಓಪನ್’ಗೆ ಡೇಟ್ ಫಿಕ್ಸ್ : ಅ.13ರಿಂದ 27ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಪ್ರಸ್ತು ವರ್ಷದಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯ ಕಾರಣ ನೆರೆ ಹಾವಳಿಯಿಂದ ಅಪಾರ ಪ್ರಮಾಣದಲ್ಲಿ ಮೂಲಭೂತ … Continue reading BIGG NEWS : ಪ್ರವಾಹ ಪೀಡಿತ ಪ್ರದೇಶಗಳಲ್ಲಿ `ನರೇಗಾ ಯೋಜನೆ’ಯಡಿ ಪರಿಹಾರ ಕಾಮಗಾರಿ : ರಾಜ್ಯ ಸರ್ಕಾರ ಆದೇಶ