BIGG NEWS : ರಾಜ್ಯ ಸರ್ಕಾರದಿಂದ `ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ’ : 10 `IAS’ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಯಾದ 10 ಐಎಎಸ್ ಅಧಿಕಾರಿಗಳ ಪಟ್ಟಿ ಪ್ರಿಯಾಂಕ ಮೇರಿ ಪ್ರಾನ್ಸೀಸ್ – ಆಯುಕ್ತರು, ಪಂಚಾಯತ್ ರಾಜ್, ಬೆಂಗಳೂರು. ಶ್ರೀವಿದ್ಯಾ ಪಿ.ಐ – ಹೆಚ್ಚುವರಿ ಕಾರ್ಯದರ್ಶಿ, ಕೌಶಲ್ಯಾಭಿವೃದ್ದಿ ಇಲಾಖೆ, ಬೆಂಗಳೂರು. ಹೆಬ್ಸಿಬಾ ರಾಣಿ ಕೋರ್ಲಾಪತಿ – ಜಂಟಿ ಕಾರ್ಯದರ್ಶಿ, ಮೂಲಸೌಕರ್ಯ ಇಲಾಖೆ, ಬೆಂಗಳೂರು. ಡಾ.ಎನ್. ಶಿವಶಂಕರ್ – ಕಾರ್ಯಕಾರಿ ನಿರ್ದೇಶಕ, ಸುವರ್ಣ ಆರೋಗ್ಯ ಸುರಕ್ಷಾ … Continue reading BIGG NEWS : ರಾಜ್ಯ ಸರ್ಕಾರದಿಂದ `ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ’ : 10 `IAS’ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ