BIGG NEWS: ‌ಆಕ್ರೋಶದ ಬೆನ್ನಲೇ ವಿವಾದತ್ಮಕ ನಾಮಫಲಕ ವಾಪಸ್ಸು ಪಡೆದ ರಾಜ್ಯ ಸರ್ಕಾರ!

ವಿಜಯಪುರ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದಲ್ಲಿ ಹಾಗೂ ಇತರ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ದ್ವಾರದಲ್ಲಿ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಎನ್ನುವ ಬರಹವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎನ್ನುವ ಬರಹ ಬರೆಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು! ಕಾವೇರಿ ನಿವಾಸದಲ್ಲಿ ವಿಶ್ರಾಂತಿ ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಚೆತ್ತುಕೊಂಡ ಸಮಾಜ ಕಲ್ಯಾಣ ಇಲಾಖೆಯು ಆ ಬರಹವನ್ನು ತೆರುಗೊಳಿಸಿ ಯಥಾಸಿಟಿಗೆ ವಸತಿ ಶಾಲೆ ಮರಳಿದೆ.ವಸತಿ ಶಾಲೆ ಪ್ರಾಂಶುಪಾಲ … Continue reading BIGG NEWS: ‌ಆಕ್ರೋಶದ ಬೆನ್ನಲೇ ವಿವಾದತ್ಮಕ ನಾಮಫಲಕ ವಾಪಸ್ಸು ಪಡೆದ ರಾಜ್ಯ ಸರ್ಕಾರ!