BIGG NEWS : ಮುಂದಿನ ತಿಂಗಳು ಸುವರ್ಣಸೌಧದಲ್ಲಿ ಚನ್ನಮ್ಮ, ರಾಯಣ್ಣ, ಅಂಬೇಡ್ಕರ್ ಪ್ರತಿಮೆ ನಿರ್ಮಾಣ : ಸಿಎಂ ಬೊಮ್ಮಾಯಿ

ಬೆಳಗಾವಿ : ಮುಂದಿನ ತಿಂಗಳು ಸುವರ್ಣ ಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಅಡಿಗಲ್ಲು ಇಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIG NEWS : ನಿಷೇಧದ ನಡುವೆಯೂ ಪಟಾಕಿ ಸಿಡಿತ: ʻತೀರಾ ಕಳಪೆʼಯಾದ ದೆಹಲಿಯ ವಾಯು ಗುಣಮಟ್ಟ | Delhi’s Air Quality Turns ‘Very Poor’ ಚನ್ನಮ್ಮನ್ನ ಕಿತ್ತೂರಿನ ಕೋಟೆ ಆವರಣದಲ್ಲಿ ಸೋಮವಾರ ರಾಜ್ಯಮಟ್ಟದ ಚನ್ನಮ್ಮನ ಕಿತ್ತೂರು ಉತ್ಸವ ಉದ್ಘಾಟಿಸಿ ಮಾತನಾಡಿದ ಸಿಎಂ … Continue reading BIGG NEWS : ಮುಂದಿನ ತಿಂಗಳು ಸುವರ್ಣಸೌಧದಲ್ಲಿ ಚನ್ನಮ್ಮ, ರಾಯಣ್ಣ, ಅಂಬೇಡ್ಕರ್ ಪ್ರತಿಮೆ ನಿರ್ಮಾಣ : ಸಿಎಂ ಬೊಮ್ಮಾಯಿ