BIGG NEWS : ರಾಜ್ಯದಲ್ಲಿ ನವಜಾತ ಶಿಶು, ತಾಯಿಯಂದಿರ ಮರಣ ಪ್ರಮಾಣ ಇಳಿಕೆ ಮಾಡಲು ಅಗತ್ಯ ಕ್ರಮ : ಸಚಿವ ಮಾಧುಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ನವಜಾತ ಶಿಶು, ತಾಯಿಯಂದಿರ ಮರಣ ಪ್ರಮಾಣ ಇಳಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. BIGG NEWS: ರಸ್ತೆ ಗುಂಡಿಗೆ ಮಹಿಳೆ ಬಲಿ: ಪೊಲೀಸರಿಂದ ವರದಿ ಕೇಳಿದ ಸಿಎಂ ಬೊಮ್ಮಾಯಿ..! ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಕಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಸಚಿವ ಮಾಧುಸ್ವಾಮಿ, ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ನವಜಾತ ಶಿಶು ಹಾಗೂ ತಾಯಿಂದರ … Continue reading BIGG NEWS : ರಾಜ್ಯದಲ್ಲಿ ನವಜಾತ ಶಿಶು, ತಾಯಿಯಂದಿರ ಮರಣ ಪ್ರಮಾಣ ಇಳಿಕೆ ಮಾಡಲು ಅಗತ್ಯ ಕ್ರಮ : ಸಚಿವ ಮಾಧುಸ್ವಾಮಿ