Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » BIGG NEWS : ಭ್ರೂಣ ಪತ್ತೆ ಮಾಡುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ : ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ
    KARNATAKA

    BIGG NEWS : ಭ್ರೂಣ ಪತ್ತೆ ಮಾಡುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ : ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ

    Kannada NewsBy Kannada NewsJanuary 24, 11:04 am

    ಬೆಂಗಳೂರು : ರಾಜ್ಯದಲ್ಲಿ ಭ್ರೂಣ ಪತ್ತೆಗೆ ಕಡಿವಾಣ ಹಾಕಬೇಕು. ಭ್ರೂಣ ಪತ್ತೆ ಹಚ್ಚುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

    BIGG NEWS: ನನಗೇನು ಸಚಿವನಾಗು ಅರ್ಹತೆ ಇಲ್ಲವಾ.? : ಸಚಿವಸ್ಥಾನಕ್ಕಾಗಿ ಸಿಡಿದೆದ್ದ ಬಿಜೆಪಿ ಶಾಸಕ

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರೂಣ ಪತ್ತೆಗ ಕಡಿವಾಣ ಹಾಕಬೇಕು. ಹೆಣ್ಣು ಮಕ್ಕಳ ಲಿಂಗಾನುಪಾತ ಹೆಚ್ಚು ಮಾಡಬೇಕಿದೆ.  ಹೆಣ್ಣುಮಕ್ಕಳಿಗೆ ಸಮಾನ ಹಕ್ಕು ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಭ್ರೂಣ ಪತ್ತೆ ಮಾಡುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೋಳ್ಳುವುದು. ಜೊತೆಗೆ ಭ್ರೂಣ ಪತ್ತೆ ಮಾಡುವ ಆಸ್ಪತ್ರೆಗಳ ಲೈಸೆನ್ಸ್ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

    Cabinet Expansion: ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಹೆಚ್ಚಾದ ಸಂಪುಟ ವಿಸ್ತರಣೆ ಕೂಗು: ಸದ್ಯದಲ್ಲೇ ಸಿಎಂ ಬೊಮ್ಮಾಯಿ ಸಂಪುಟ ವಿಸ್ತರಣೆ.?

    ಸಚಿವ ಸಂಪುಟ ವಿಸ್ತರಣೆ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಡಾ.ಕೆ. ಸುಧಾಕರ್, ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ.

    BIGG NEWS : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬೊಮ್ಮಾಯಿ ಹೇಳಿದ್ದೇನು?


    best web service company
    Share. Facebook Twitter LinkedIn WhatsApp Email

    Related Posts

    ಇಂದಿನ ರಾಶಿ ಭವಿಷ್ಯ ನೋಡಿ (23 ಮೇ 2022) ಸೋಮವಾರ

    May 23, 8:49 am

    ದೈವ ವೃಕ್ಷ ಅರಳಿಮರದ ಸಹಾಯದಿಂದ ನಿಮ್ಮ ಜೀವನದಲ್ಲಿ ಇರುವ ದರಿದ್ರಗಳು ಕಷ್ಟನಷ್ಟಗಳು ಸೋಲಿನ ಸರಮಾಲೆಗಳು ದೂರಾಗಿ ಅದೃಷ್ಟ ನಿಮ್ಮದಾಗುತ್ತದೆ!

    May 23, 8:46 am

    ರಾಜ್ಯದಲ್ಲೂ ಪೆಟ್ರೋಲ್‌, ಡೀಸೆಲ್‌ ತೆರಿಗೆ ಕಡಿತ ಸಂಭವ: ಸಿಎಂ ಬೊಮ್ಮಾಯಿ ವಿದೇಶದಿಂದ ಬಂದ ಬಳಿಕ ನಿರ್ಧಾರ?

    May 23, 8:07 am
    Recent News

    ಇಂದಿನ ರಾಶಿ ಭವಿಷ್ಯ ನೋಡಿ (23 ಮೇ 2022) ಸೋಮವಾರ

    May 23, 8:49 am

    ದೈವ ವೃಕ್ಷ ಅರಳಿಮರದ ಸಹಾಯದಿಂದ ನಿಮ್ಮ ಜೀವನದಲ್ಲಿ ಇರುವ ದರಿದ್ರಗಳು ಕಷ್ಟನಷ್ಟಗಳು ಸೋಲಿನ ಸರಮಾಲೆಗಳು ದೂರಾಗಿ ಅದೃಷ್ಟ ನಿಮ್ಮದಾಗುತ್ತದೆ!

    May 23, 8:46 am

    ನೂರನೇ ದಿನದತ್ತ ‘ಕನ್ನೇರಿ’ ಗೆಲುವಿನ ಹೆಜ್ಜೆ

    May 23, 8:44 am

    ವೀಲ್ ಚೇರ್ ರೋಮಿಯೋ ಸೂತ್ರಧಾರನ ಅಪರೂಪದ ಕಥೆ…ಕಠಿಣ ಪರಿಶ್ರಮ ನಟರಾಜ್ ಯಶಸ್ಸಿನ ಸೂತ್ರ.

    May 23, 8:40 am
    State News
    KARNATAKA

    ಇಂದಿನ ರಾಶಿ ಭವಿಷ್ಯ ನೋಡಿ (23 ಮೇ 2022) ಸೋಮವಾರ

    By Kannada NewsMay 23, 8:49 am0

    ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್…

    ದೈವ ವೃಕ್ಷ ಅರಳಿಮರದ ಸಹಾಯದಿಂದ ನಿಮ್ಮ ಜೀವನದಲ್ಲಿ ಇರುವ ದರಿದ್ರಗಳು ಕಷ್ಟನಷ್ಟಗಳು ಸೋಲಿನ ಸರಮಾಲೆಗಳು ದೂರಾಗಿ ಅದೃಷ್ಟ ನಿಮ್ಮದಾಗುತ್ತದೆ!

    May 23, 8:46 am

    ರಾಜ್ಯದಲ್ಲೂ ಪೆಟ್ರೋಲ್‌, ಡೀಸೆಲ್‌ ತೆರಿಗೆ ಕಡಿತ ಸಂಭವ: ಸಿಎಂ ಬೊಮ್ಮಾಯಿ ವಿದೇಶದಿಂದ ಬಂದ ಬಳಿಕ ನಿರ್ಧಾರ?

    May 23, 8:07 am

    ದಲಿತ ಸ್ವಾಮೀಜಿಗೆ ಊಟ ಉಣಿಸಿ, ವಾಪಸ್‌ ಅದೇ ಅನ್ನ ತಿಂದ ಕಾಂಗ್ರೆಸ್ ಶಾಸಕ ಜಮೀರ್!… Video Viral

    May 23, 6:16 am

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.