BIGG NEWS : ಕೃತಕ ಗೊಬ್ಬರ ಅಭಾವ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ : ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

ಹಾವೇರಿ : ಗೊಬ್ಬರ ಮಾರಾಟಗಾರರು ಅಧಿಕ ಲಾಭದ ದೃಷ್ಟಿಯಿಂದ ರೈತರಿಗೆ ಲಿಂಕ್ ಆಧಾರದಲ್ಲಿ ಯೂರಿಯಾ ಗೊಬ್ಬರದ ಜೊತೆ  ಜಿಂಕ್ ಸೇರಿ ಯಾವುದೇ ಇತರ ಗೊಬ್ಬರವನ್ನು ಲಿಂಕ್ ಮಾಡಿ ವಿತರಿಸುವಂತಿಲ್ಲ. ವಿತರಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. BIGG NEWS : ಶೀಘ್ರವೇ ರಾಜ್ಯದ 1,500 ಮಾದರಿ ಸರ್ಕಾರಿ ಶಾಲೆ ಅಭಿವೃದ್ಧಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ಜಿಲ್ಲೆಯಲ್ಲಿ ಯಾವುದೇ ರಸಗೊಬ್ಬರದ ಅಭಾವ ಉಂಟಾಗಿಲ್ಲ. … Continue reading BIGG NEWS : ಕೃತಕ ಗೊಬ್ಬರ ಅಭಾವ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ : ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ