BIGG NEWS : ತುಮಕೂರು ವಿವಿಯಲ್ಲಿ `ಸಾವರ್ಕರ್ ಅಧ್ಯಯನ ಪೀಠ’ ಸ್ಥಾಪನೆ : ಸಿಂಡಿಕೇಟ್ ಸಭೆಯಲ್ಲಿ ಒಪ್ಪಿಗೆ

ತುಮಕೂರು : ತುಮಕೂರು ವಿಶ್ವವಿದ್ಯಾಲಯದಲ್ಲಿ ವೀರ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ವಿಶ್ವವಿದ್ಯಾಲಯ ಸಿಂಡಿಕೇಟ್ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ದೇವರೇ… ಮತ್ತೊಮ್ಮೆʼ ಮುಖ್ಯಮಂತ್ರಿ ಸಿದ್ದರಾಮಯ್ಯʼ ಆಗಲಿ : ಗಮನ ಸೆಳೆದ ʻ ಕಾಂಗ್ರೆಸ್‌ ನಾಯಕನ ಬಾಳೆಹಣ್ಣಿನ ಹರಕೆ ʼ ಶುಕ್ರವಾರ ನಡೆದ ಸಭೆಯಲ್ಲಿ ವಿವಿ ಸಿಂಡಿಕೇಟ್ ಸದಸ್ಯ ವಿನಯ್ ಸಭೆಯ ಅಜೆಂಡಾದಲ್ಲಿ ಸಾವರ್ಕರ್ ಪೀಠ ಸ್ಥಾಪನೆಯ ವಿಷಯದ ಬಗ್ಗೆ ಪ್ರಸ್ತಾಪಿಸಿದ್ದರು. ಸಿಂಡಿಕೇಟ್ ಸಭೆಯಲ್ಲಿ ಸಾವರ್ಕರ್ ಅಧ್ಯಯನ ಪೀಠಕ್ಕೆ ಒಪ್ಪಿಗೆ ನೀಡಲಾಗಿದ್ದು, ಆಂತರಿಕ ನಿಧಿ ಬಳಸಿಕೊಳ್ಳಲು ಸರ್ವಾನುಮತದಿಂದ ಈ … Continue reading BIGG NEWS : ತುಮಕೂರು ವಿವಿಯಲ್ಲಿ `ಸಾವರ್ಕರ್ ಅಧ್ಯಯನ ಪೀಠ’ ಸ್ಥಾಪನೆ : ಸಿಂಡಿಕೇಟ್ ಸಭೆಯಲ್ಲಿ ಒಪ್ಪಿಗೆ