BIGG NEWS : ಕಂದಾಯ ಗ್ರಾಮಗಳಾಗಿ ತಾಂಡ, ಹಟ್ಟಿ : ಪ್ರಾಯೋಗಿಕವಾಗಿ ಕಲಬುರಗಿ ಜಿಲ್ಲೆಯಿಂದಲೇ ಜಾರಿ : ಕಂದಾಯ ಸಚಿವ ಆರ್. ಅಶೋಕ್ ಘೋಷಣೆ

ಕಲಬುರಗಿ : ರಾಜ್ಯದಲ್ಲಿ ಲಂಬಾಣಿ ಸಮುದಾಯ ವಾಸಿಸುವ ತಾಂಡಾ ಮತ್ತು ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುತ್ತಿದ್ದು, ಪ್ರಾಯೋಗಿಕವಾಗಿ ಕಲಬುರಗಿ ಜಿಲ್ಲೆಯಿಂದಲೆ ಇದಕ್ಕೆ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಅರ್.ಅಶೋಕ ಘೋಷಿಸಿದರು. BIGG NEWS : ರಾಜ್ಯ ಸರ್ಕಾರದಿಂದ `ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ’ : 7 `IAS’ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಶನಿವಾರ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮ ಅಂಗವಾಗಿ ಜಿಲ್ಲೆಯ ಸೇಡಂ ತಾಲೂಕಿನ ಆಡಕಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ … Continue reading BIGG NEWS : ಕಂದಾಯ ಗ್ರಾಮಗಳಾಗಿ ತಾಂಡ, ಹಟ್ಟಿ : ಪ್ರಾಯೋಗಿಕವಾಗಿ ಕಲಬುರಗಿ ಜಿಲ್ಲೆಯಿಂದಲೇ ಜಾರಿ : ಕಂದಾಯ ಸಚಿವ ಆರ್. ಅಶೋಕ್ ಘೋಷಣೆ