BIGG NEWS : ನೈತಿಕ ಶಿಕ್ಷಣದಲ್ಲಿ ಮಕ್ಕಳಿಗೆ ಬಸವಣ್ಣ ಸೇರಿ ಇತರ ಶರಣರ ವಚನಗಳ ಬೋಧನೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೀದರ್ : ಮಕ್ಕಳಿಗೆ ನೈತಿಕ ಶಿಕ್ಷಣ ಕೊಡುವ ಅಗತ್ಯವಿದ್ದು, ನೈತಿಕ ಶಿಕ್ಷಣದಲ್ಲಿ ಮಕ್ಕಳಿಗೆ ಬಸವಣ್ಣ ಸೇರಿ ಇತರೆ ಶರಣರ ವಚನಗಳನ್ನು ಬೋಧನೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. BIGG NEWS : 3,673 ಪೌರ ಕಾರ್ಮಿಕರ ಕಾಯಂ : ನೇಮಕಾತಿಗೆ ಕರಡು ಅಧಿಸೂಚನೆ ಪ್ರಕಟ ಔರಾದ್ ನಗರದ ಅಮರೇಶ್ವರ ಕಾಲೇಜಿನ ಆವರಣದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಭಗವದ್ಗೀತೆ ಪಠಣದಂತೆ ಮಹಾತ್ಮ … Continue reading BIGG NEWS : ನೈತಿಕ ಶಿಕ್ಷಣದಲ್ಲಿ ಮಕ್ಕಳಿಗೆ ಬಸವಣ್ಣ ಸೇರಿ ಇತರ ಶರಣರ ವಚನಗಳ ಬೋಧನೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್