BIGG NEWS : ಕೇಂದ್ರ ಸರ್ಕಾರ ಮಹತ್ವದ ಕ್ರಮ ; ಈಗ ‘ಬ್ಯಾಂಕ್ ವಂಚನೆ’ಯಿಂದ ತಪ್ಪಿಸಿಕೊಳ್ಳೋದು ತುಂಬಾನೇ ಸುಲಭ

ನವದೆಹಲಿ : ಮುಂದಿನ ದಿನಗಳಲ್ಲಿ ದೊಡ್ಡ ಬ್ಯಾಂಕಿಂಗ್ ಮತ್ತು ಸೈಬರ್ ವಂಚನೆಗಳನ್ನ ತಪ್ಪಿಸಲು ಕೇಂದ್ರ ಸರ್ಕಾರ ವ್ಯಾಪಕ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ಹಲವು ರೀತಿಯ ಕಾನೂನುಗಳಲ್ಲಿ ಬದಲಾವಣೆ ತರಲಾಗುತ್ತಿದೆ. ಕೇಂದ್ರ ದೂರಸಂಪರ್ಕ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಹೊಸ ದೂರಸಂಪರ್ಕ ಮಸೂದೆ 2022ರಲ್ಲಿ ಇಂತಹ ಹಲವು ನಿಬಂಧನೆಗಳನ್ನ ಮಾಡಲಾಗಿದೆ, ಇದರಿಂದ ಸಾಮಾನ್ಯ ಜನರು ಬ್ಯಾಂಕಿಂಗ್ ವಂಚನೆಯಿಂದ ಪಾರಾಗಬಹುದು. ಯಾರು ಕರೆ ಮಾಡುತ್ತಿದ್ದಾರೆಂದು ತಿಳಿಯಿರಿ.! ಸಾಮಾನ್ಯವಾಗಿ ನಮಗೆ ಯಾರದ್ದೋ ಕರೆ ಬಂದರೆ ಯಾರು ಕರೆ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುವುದಿಲ್ಲ … Continue reading BIGG NEWS : ಕೇಂದ್ರ ಸರ್ಕಾರ ಮಹತ್ವದ ಕ್ರಮ ; ಈಗ ‘ಬ್ಯಾಂಕ್ ವಂಚನೆ’ಯಿಂದ ತಪ್ಪಿಸಿಕೊಳ್ಳೋದು ತುಂಬಾನೇ ಸುಲಭ