BIGG NEWS : ಮೂವರು ‘ಐಪಿಎಸ್ ಅಧಿಕಾರಿ’ಗಳನ್ನ ವರ್ಗಾವಣೆಗೊಳಿಸಿ ‘ರಾಜ್ಯ ಸರ್ಕಾರ’ ಆದೇಶ |Transfer of IPS officers

ಬೆಂಗಳೂರು : ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ್ದು, ಮೂವರು ‘ಐಪಿಎಸ್ ಅಧಿಕಾರಿ’ಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. BIGG BREAKING NEWS : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತ : ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಸಾಮೂಹಿಕ ಆತ್ಮಹತ್ಯೆ ಅದ್ರಂತೆ, ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಐಎಸ್‍ಡಿ ಎಸ್‍ಪಿ ಸೂದುಲು ಅಡಾವತ್ ಮತ್ತು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್‍ ಬಂಡಾರು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.