BIGG NEWS : ರಾಜ್ಯ ಸರ್ಕಾರದಿಂದ ಇಂದು `ಮೈತ್ರಿ ಮುಟ್ಟಿನ ಕಪ್ ಯೋಜನೆ’ಗೆ ಚಾಲನೆ : ಪ್ರಾಯೋಗಿಕವಾಗಿ ಚಾಮರಾಜನಗರ, ದಕ್ಷಿಣ ಕನ್ನಡದಲ್ಲಿ ಜಾರಿ

ಬೆಂಗಳೂರು : ಹೆಣ್ಣುಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹೆಣ್ಣು ಮಕ್ಕಳ ಸ್ವಚ್ಛ ಹಾಗೂ ಸುರಕ್ಷಿತ ಋತುಚಕ್ರ ನಿರ್ವಹಣೆಗಾಗಿ ಸರ್ಕಾರ ತರುತ್ತಿರುವ ಮೈತ್ರಿ ಮುಟ್ಟಿನ ಕಪ್ ಯೋಜನೆಯನ್ನು ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇಂದು ಚಾಲನೆ ನೀಡಲಾಗುತ್ತಿದೆ. Big news:‌ ಡೆಂಗ್ಯೂ ಹರಡುವಿಕೆ ನಿಯಂತ್ರಿಸಲು ಬ್ಯಾಕ್ಟೀರಿಯಾ ಸೋಂಕಿತ ಸೊಳ್ಳೆಗಳನ್ನು ಅಭಿವೃದ್ಧಿಪಡಿಸಿದ ICMR-VCRC!… ಇವುಗಳ ಪ್ರಯೋಜನವೇನು? ಮೈತ್ರಿಕಪ್ ಯೋಜನೆಗೆ  ಜು.6 ರ ಇಂದು ಚಾಮರಾಜನಗರ ಜಿಲ್ಲೆಯಲ್ಲಿ ಚಾಲನೆ ನೀಡಲಾಗುತ್ತಿದೆ. ಸರ್ಕಾರದ ಶುಚಿ ಕಾರ್ಯಕ್ರಮದ ಯೋಜನೆಯಡಿ ಹದಿಹರೆಯದ … Continue reading BIGG NEWS : ರಾಜ್ಯ ಸರ್ಕಾರದಿಂದ ಇಂದು `ಮೈತ್ರಿ ಮುಟ್ಟಿನ ಕಪ್ ಯೋಜನೆ’ಗೆ ಚಾಲನೆ : ಪ್ರಾಯೋಗಿಕವಾಗಿ ಚಾಮರಾಜನಗರ, ದಕ್ಷಿಣ ಕನ್ನಡದಲ್ಲಿ ಜಾರಿ