BIGG NEWS : ರಾಜ್ಯದಲ್ಲಿ ತಾಪಮಾನ ಭಾರಿ ಕುಸಿತ : ಮೈನಡುಗುವ ಚಳಿಗೆ ಹೊರಬಾರದ ಜನ!

ಬೆಂಗಳೂರು : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ದೀಪಾವಳಿ ಹಬ್ಬದ ದಿನ ‘ಅಗ್ನಿ ದುರಂತ’ ತಪ್ಪಿಸಲು ಈ ನಿಯಮಗಳ ಪಾಲನೆ ಕಡ್ಡಾಯ |Diwali 2022 ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಟ ತಾಪಮಾನದಲ್ಲಿ ಇಳಿಕೆ ದಾಖಲಾಗಿದೆ. ರಾಜ್ಯದ ಶೇ. 73 ರಷ್ಟು ಭೂ … Continue reading BIGG NEWS : ರಾಜ್ಯದಲ್ಲಿ ತಾಪಮಾನ ಭಾರಿ ಕುಸಿತ : ಮೈನಡುಗುವ ಚಳಿಗೆ ಹೊರಬಾರದ ಜನ!