BIGG NEWS : `ನೂರು ಸಿದ್ದರಾಮಯ್ಯನವರು ಬಂದ್ರೂ ಹೆದರುವ ಪ್ರಶ್ನೆಯೇ ಇಲ್ಲ’ : ಸಚಿವ ಗೋವಿಂದ ಕಾರಜೋಳ ಕಿಡಿ

ಬಾಗಲಕೋಟೆ : ಸಿದ್ದರಾಮೋತ್ಸವದ ಯಶಸ್ಸಿನಿಂದ ಬಿಜೆಪಿಯವರಿಗೆ ಹೆದರಿಕೆ ಶುರುವಾಗಿದೆ ಎಂದು ಕಾಂಗ್ರೆಸ್ ನಾಯಕರ ಹೇಳಿಕೆಗೆ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ. BREAKING NEWS : ತೀವ್ರ ಕುತೂಹಲ ಮೂಡಿಸಿದೆ ಸಚಿವ ಸುಧಾಕರ್- ಕಾಂಗ್ರೆಸ್ ನಾಯಕ ಮುನಿಯಪ್ಪ ಭೇಟಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರು ಸಿದ್ದರಾಮಯ್ಯನವರು ಬಂದರೂ ಸಹ ಹೆದರುವ ಪ್ರಶ್ನೆಯೇ ಇಲ್ಲ. ಬಿಜೆಪಿಯ ಒಬ್ಬರು ಶಾಸಕರಿದ್ದ ಸಂದರ್ಭದಲ್ಲೂ ನಾವು ಎದೆಗುಂದಿಲ್ಲ. ಇದೀಗ ಬಿಜೆಪಿ ವಿಶ್ವಮಟ್ಟದಲ್ಲಿ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ತಿರುಗೇಟು ನೀಡಿದ್ದಾರೆ. BIG … Continue reading BIGG NEWS : `ನೂರು ಸಿದ್ದರಾಮಯ್ಯನವರು ಬಂದ್ರೂ ಹೆದರುವ ಪ್ರಶ್ನೆಯೇ ಇಲ್ಲ’ : ಸಚಿವ ಗೋವಿಂದ ಕಾರಜೋಳ ಕಿಡಿ