BIGG NEWS : ಆಟವಾಡಲು ಹೋದಾಗ ಘೋರ ದುರಂತ : ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವು

ಕೋಲಾರ : ಕೆರೆಯ ಬಳಿ ಆಟವಾಡಲು ಹೋಗಿದ್ದ ವೇಳೆ ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೊಡಗೊಂಡ್ಲು ಗ್ರಾಮದಲ್ಲಿ ನಡೆದಿದೆ. BIGG NEWS: ಅಂಗನವಾಡಿ ಸೌಲಭ್ಯ ಪಡೆಯಲು ಮಗುವಿನ ʻಆಧಾರ್ ಕಾರ್ಡ್ʼ ಕಡ್ಡಾಯವಲ್ಲ: ಕೇಂದ್ರ ಕೊಡಗೊಂಡ್ಲು ಗ್ರಾಮದ ವೆಂಕಟೇಶ್ ಅವರ ಅವಳಿ ಮಕ್ಕಳಾದ ರಾಮ, ಲಕ್ಷ್ಮಣ್ ಮತ್ತು ಮುನಿರಾಜು ಅವರ ಪುತ್ರ ಪ್ರಜ್ವಲ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಶಾಲೆಯಿಂದ ಮನೆಗೆ ಬಂದ ಮಕ್ಕಳು ಕೆರೆಯ ಸಮೀಪ ಆಟವಾಡಲು ಹೋಗಿದ್ದು, ಈ … Continue reading BIGG NEWS : ಆಟವಾಡಲು ಹೋದಾಗ ಘೋರ ದುರಂತ : ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವು