ಬೆಂಗಳೂರು : 2022 ರ ಕೊನೆಯ ʻಸಂಪೂರ್ಣ ಚಂದ್ರಗ್ರಹಣ(Lunar Eclipse)ʼವು ನವೆಂಬರ್ 8 ರಂದು(ನಾಳೆ) ಸಂಭವಿಸಲಿದ್ದು, ರಾಜ್ಯದ ಹಲವು ದೇವಸ್ಥಾನಗಳು ನಾಳೆ ಬಂದ್ ಆಗಲಿವೆ. ನಾಳೆ ಮಧ್ಯಾಹ್ನ 1 ಗಂಟೆಯಿಂದ ಚಾಮುಂಡೇಶ್ವರಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ, ಚಂದ್ರ ಗ್ರಹಣದ ಸ್ಪರ್ಶ ಕಾಲ ಹಾಗೂ ಮೋಕ್ಷ ಕಾಲಗಳಲ್ಲಿ ವಿಶೇಷ ಪೂಜೆಗಳು ನಡೆಯಲಿದೆ. ಚಂದ್ರ ಗ್ರಹಣದ ನಂತರ ದೇವಾಲಯದ ಗರ್ಭ ಗುಡಿಯ ಸ್ವಚ್ಛತೆ, ಗ್ರಹಣದ ನಂತರ ನಡೆಯುವ ಅಭಿಷೇಕ ಮತ್ತು ಮಹಾ ಮಂಗಳಾರತಿ ಹಿನ್ನೆಲೆಯಲ್ಲಿ ಭಕ್ತರ ಭೇಟಿಯನ್ನು ನಿರ್ಬಂಧಿಸಲಾಗಿದೆ ಎಂದು … Continue reading BIGG NEWS : ನಾಳೆ ಚಂದ್ರಗ್ರಹಣ : ರಾಜ್ಯದಲ್ಲಿ ಯಾವೆಲ್ಲ ದೇಗುಲ ಬಂದ್? ಇಲ್ಲಿದೆ ಸಂಪೂರ್ಣ ಮಾಹಿತಿ|Lunar Eclipse 2022
Copy and paste this URL into your WordPress site to embed
Copy and paste this code into your site to embed