BIGG NEWS : ವಿಜಯನಗರ ಜಿಲ್ಲೆಯಲ್ಲಿ ಘೋರ ದುರಂತ : ಬಟ್ಟೆ ಒಗೆಯಲು ಹೋಗಿದ್ದ ನಾಲ್ವರು ಮಕ್ಕಳು ನೀರುಪಾಲು

ಹರಪನಹಳ್ಳಿ : ವಿಜಯನಗರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಬಟ್ಟೆ ಒಗೆಯಲು ಹೋಗಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಹರಪನಹಳ್ಳಿ ತಾಲುಕಿನ ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಬೇವೂರು ತಾಂಡದಲ್ಲಿ ನಡೆದಿದೆ. BIG NEWS: ಇಂದು ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ | By-polls to 7 assembly constituencies ನಂದಿಬೇವೂರು ತಾಂಡದ ಅಭಿ (13), ಅಶ್ವನಿ (14), ಕಾವ್ಯ (18) ಹಾಗೂ ಹೂವಿನಹಡಗಲಿ ತಾಲೂಕಿನ ತುಂಬಿನಕೆರೆ ತಾಂಡದ ಅಪೂರ್ವ (18) ಮೃತ ದುರ್ದೈವಿಗಳು. … Continue reading BIGG NEWS : ವಿಜಯನಗರ ಜಿಲ್ಲೆಯಲ್ಲಿ ಘೋರ ದುರಂತ : ಬಟ್ಟೆ ಒಗೆಯಲು ಹೋಗಿದ್ದ ನಾಲ್ವರು ಮಕ್ಕಳು ನೀರುಪಾಲು