BIGG NEWS : ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡಿದ್ರೆ ಪರ್ಮಿಟ್ ರದ್ದು : ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಕೆ

ಬಳ್ಳಾರಿ: ದೀಪಾವಳಿ ಹಿನ್ನಲೆಯಲ್ಲಿ ಸಾಲು ಸಾಲು ರಜೆಯ ಕಾರಣದಿಂದಾಗಿ ತಮ್ಮ ಊರಿಗೆ ಜನರು ಹಬ್ಬಕ್ಕೆ ತೆರಳೋದು ಹೆಚ್ಚಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವಂತ ಖಾಸಗೀ ಬಸ್ ಮಾಲೀಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಹೀಗೆ ದುಪ್ಪಟ್ಟು ಹಣ ವಸೂಲಿ ಮಾಡಿದ್ರೇ ಬಸ್ ಪರ್ಮಿಟ್ ರದ್ದುಗೊಳಿಸಲಾಗುತ್ತದೆ ( Bus Permit Cancel ) ಎಂಬುದಾಗಿ ಸಾರಿಗೆ ಸಚಿವ ಬಿ ಶ್ರೀರಾಮುಲು (Minister B Sriramulu ) ಖಡಕ್ ಎಚ್ಚರಿಕೆ ನೀಡಿದ್ದಾರೆ. BIGG NEWS: … Continue reading BIGG NEWS : ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡಿದ್ರೆ ಪರ್ಮಿಟ್ ರದ್ದು : ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಕೆ