BIGG NEWS : ಬಳ್ಳಾರಿಯಲ್ಲಿ ಹುಚ್ಚುನಾಯಿ ದಾಳಿಗೆ ಇಬ್ಬರು ಮಕ್ಕಳು ಬಲಿ!

ಬಳ್ಳಾರಿ : ಹುಚ್ಚುನಾಯಿ ಕಡಿತದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ನಡೆದಿದೆ. BIG NEWS : ʻಆಲ್ಕೋಹಾಲ್, ಡ್ರಗ್ಸ್, ಗನ್‌ʼಗಳನ್ನು ವೈಭವೀಕರಿಸೋ ಹಾಡು ಪ್ಲೇ ಮಾಡ್ಬೇಡಿ: FM ರೇಡಿಯೋ ಚಾನೆಲ್‌ಗಳಿಗೆ ಕೇಂದ್ರ ಎಚ್ಚರಿಕೆ ಕುರುಗೋಡು ತಾಲೂಕಿನ ಬಾದನಹಟ್ಟಿ  ಗ್ರಾಮದಲ್ಲಿ ಹುಚ್ಚು ನಾಯಿ ದಾಳಿಗೆ 3 ವರ್ಷದ ಸುರಕ್ಷಿತಾ ಹಾಗೂ 7 ವರ್ಷದ ಶಾಂತಕುಮಾರ್ ಮೃತಪಟ್ಟಿದ್ದಾರೆ. ಮಕ್ಕಳು ಆಟವಾಡುತ್ತಿದ್ದಾಗ ದಾಳಿ ಮಾಡಿದ್ದ ನಾಯಿ, ಸುರಕ್ಷಿತಾಳ ಮುಖಕ್ಕೆ ಹಾಗೂ ಶಾಂತಕುಮಾರ್ ಕೈಗೆ … Continue reading BIGG NEWS : ಬಳ್ಳಾರಿಯಲ್ಲಿ ಹುಚ್ಚುನಾಯಿ ದಾಳಿಗೆ ಇಬ್ಬರು ಮಕ್ಕಳು ಬಲಿ!