BIGG NEWS : ಸುಬ್ರಹ್ಮಣ್ಯದಲ್ಲಿ ಘೋರ ದುರಂತ : ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು

ದಕ್ಷಿಣ ಕನ್ನಡ : ಕಡಬ ತಾಲೂಕಿನ ಯೇನೆಕಲ್ಲಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. Viral news : ಲೈಂಗಿಕ ಕಿರುಕುಳದಿಂದ ಪಾರಾಗಲು ಚಲಿಸುತ್ತಿದ್ದ ಆಟೋರಿಕ್ಷಾದಿಂದ ಜಿಗಿದ ಬಾಲಕಿ ವಿಡಿಯೋ| WATCH ಯೇನೆಕಲ್ಲಿನ ಮುಖ್ಯರಸ್ತೆಯ ಸೇತುವೆಯ ಕೆಳಭಾಗದಲ್ಲಿ ಹೊಳೆ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಧರ್ಮಪಾಲ (46) ಹಾಗೂ ಚೊಕ್ಕಾಡಿಯ ಬೆಳ್ಳಪ್ಪ (49) ಎಂದು ಗುರುತಿಸಲಾಗಿದೆ. ಹೊಳೆಯಲ್ಲಿದ್ದ ಪಂಪಿನ ಪೂಟ್ ವಾಲ್ ತೆಗೆಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ … Continue reading BIGG NEWS : ಸುಬ್ರಹ್ಮಣ್ಯದಲ್ಲಿ ಘೋರ ದುರಂತ : ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು