ನವದೆಹಲಿ : ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಮುಂದಿನ ಹಂತದಲ್ಲಿ ಕರ್ನಾಟಕದ ಕೋಲಾರ, ಹಾಸನ ಮತ್ತು ರಾಯಚೂರು ನಗರಗಳನ್ನು ಪರಿಗಣಿಸಲಾಗಿದೆ.

BIGG NEWS : ಬೆಂಗಳೂರಿನ ‘ಟ್ರಾಫಿಕ್ ನಿರ್ವಹಣೆ’ಗೆ ಪ್ರತ್ಯೇಕ ಪ್ರಾಧಿಕಾರ ರಚನೆ : ಸಿಎಂ ಬಸವರಾಜ ಬೊಮ್ಮಾಯಿ

ಉಡಾನ್ ಗೆ ಅರ್ಹವಾಗಿರುವ ದೇಶದ 54 ನಗರಗಳ ಪಟ್ಟಿಯನ್ನು ವಿಮಾನಯಾನ ಸಚಿವಾಲಯ ಬಿಡುಗಡೆ ಮಾಡಿದ್ದು, ಅದರಲ್ಲಿ ಕರ್ನಾಟಕದ 3 ನಗರಗಳು ಸ್ಥಾನ ಪಡೆದಿವೆ. ಮುಂದಿನ ಹಂತದ ಉಡಾನ್ ಯೋಜನೆಗೆ ದೇಶದ 54 ಸ್ಥಳಗಳನ್ನು ಗುರುತಿಸಲಾಗಿದೆ. ಪ್ರವಾಸಿ ತಾಣಗಳು, ವನ್ಯಜೀವಿ ಧಾಮ ಮತ್ತು ಧಾರ್ಮಿಕ ಕೇಂದ್ರಗಳ ಸಮೀಪದ ನಗರಗಳನ್ನು ಈ ಹಂತದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಿಗಣಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

BIG NEWS: ಸೆ.12ಕ್ಕೆ ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ, ಸಚಿವ ನಾಗೇಶ್‌, ಘೋಷಣೆ |2nd PUC Supplementary Exam Result

Share.
Exit mobile version