BIGG NEWS : ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕೇಶವ ಕೃಪದ ಕಾರ್ಯಕ್ರಮ ಅಲ್ಲ : ಬಿಜೆಪಿ ವಿರುದ್ಧ ಮುಂದುವರಿದ ಜೆಡಿಎಸ್ ವಾಗ್ದಾಳಿ

ಬೆಂಗಳೂರು : ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭುಗಳ ಪ್ರತಿಮೆ ಅನಾವರಣ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಬಿಜೆಪಿ ಸರಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ ಮುಂದುವರಿಸಿದೆ. BIGG NEWS : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ : ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ಬಿಜೆಪಿಯನ್ನು ಸುಳ್ ಬಿಜೆಪಿ, ಗೊಬೆಲ್ ಬಿಜೆಪಿ ಹಾಗೂ ಮುಖ್ಯಮಂತ್ರಿಗಳನ್ನು ಸುಳ್ ಸಿಎಂ ಎಂದು ಕರೆದು ಅವನ್ನೆ … Continue reading BIGG NEWS : ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕೇಶವ ಕೃಪದ ಕಾರ್ಯಕ್ರಮ ಅಲ್ಲ : ಬಿಜೆಪಿ ವಿರುದ್ಧ ಮುಂದುವರಿದ ಜೆಡಿಎಸ್ ವಾಗ್ದಾಳಿ