BIGG NEWS : ಬೆಂಗಳೂರಿಗೆ ಇಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ : ಶ್ರೀ ಧರ್ಮಸ್ಥಳ ನಿಸರ್ಗ ಚಿಕಿತ್ಸೆ, ಯೋಗ ಶಿಕ್ಷಣ ಸಂಸ್ಥೆ ಉದ್ಘಾಟನೆ

ಬೆಂಗಳೂರು : ಇಂದು ಉತ್ತರ ಪ್ರದೇಶ ಸಿಎಂ ಯೋಗಿಆದಿತ್ಯನಾಥ್ ಅವರು ಬೆಂಗಳೂರಿಗೆ ಭೇಟಿ ನೀಡಲಿದ್ದು, ಬೆಂಗಳೂರು ಹೊರವಲಯದಲ್ಲಿ ನಿರ್ಮಿಸಿರುವ ಶ್ರೀ ಧರ್ಮಸ್ಥಳ ನಿಸರ್ಗ ಚಿಕಿತ್ಸೆ ಹಾಗೂ ಯೋಗ ಶಿಕ್ಷಣ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. BIG NEWS: ಇಂದಿನಿಂದ ಪ್ರಧಾನಿ ಮೋದಿಯ ಕೇರಳ & ಕರ್ನಾಟಕ ಪ್ರವಾಸ ಪ್ರಾರಂಭ: ಹಲವಾರು ಯೋಜನೆಗಳಿಗೆ ಚಾಲನೆ | PM Modi visit to Kerala & Karnataka ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬೆಳಿಗ್ಗೆ 11:30ಕ್ಕೆ ಆಗಮಿಸಲಿದ್ದು, … Continue reading BIGG NEWS : ಬೆಂಗಳೂರಿಗೆ ಇಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ : ಶ್ರೀ ಧರ್ಮಸ್ಥಳ ನಿಸರ್ಗ ಚಿಕಿತ್ಸೆ, ಯೋಗ ಶಿಕ್ಷಣ ಸಂಸ್ಥೆ ಉದ್ಘಾಟನೆ