BIGG NEWS : ಇಂದು ರಾಜ್ಯ ಸರ್ಕಾರದಿಂದ ಅದ್ಧೂರಿ `ವಾಲ್ಮೀಕಿ ಜಯಂತಿ’ : 6 ಮಂದಿಗೆ `ಮಹರ್ಷಿ ವಾಲ್ಮೀಕಿ’ ಪ್ರಶಸ್ತಿ

ಬೆಂಗಳೂರು : ರಾಜ್ಯ ಸರ್ಕಾರವು ಎಸ್ ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಮೂಲಕ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳ  ಅಸಮಾಧಾನ ಶಮನಗೊಳಿಸಿದ್ದು, ಇಂದು ವಿಧಾನಸೌಧದಲ್ಲಿ ಸ್ವಾಮೀಜಿಗಳ ಉಪಸ್ಥಿತಿಯಲ್ಲೇ ಅದ್ಧೂರಿ ಮಹರ್ಷಿ ವಾಲ್ಮೀಕಿ ಜಯಂತಿ ನಡೆಸಲು ಸಜ್ಜಾಗಿದೆ. BIG NEWS : ಇಂದು ಭಾರತದ ಮೊದಲ ʻಸೌರಶಕ್ತಿ ಚಾಲಿತ ಗ್ರಾಮʼ ಗುಜರಾತ್‌ನ ʻಮೊಧೇರಾʼ ಎಂದು ಘೋಷಿಸಲಿರುವ ಪ್ರಧಾನಿ ಮೋದಿ 2022 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ  ಆರು ಜನ ಸಾಧಕರು ಆಯ್ಕೆಯಾಗಿದ್ದಾರೆ. … Continue reading BIGG NEWS : ಇಂದು ರಾಜ್ಯ ಸರ್ಕಾರದಿಂದ ಅದ್ಧೂರಿ `ವಾಲ್ಮೀಕಿ ಜಯಂತಿ’ : 6 ಮಂದಿಗೆ `ಮಹರ್ಷಿ ವಾಲ್ಮೀಕಿ’ ಪ್ರಶಸ್ತಿ