BIGG NEWS : ಇಂದಿನಿಂದ ರಾಜ್ಯದ `ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಪ್ರಾಯೋಗಿಕ ಸಂಚಾರ

ಬೆಂಗಳೂರು : ಇಂದಿನಿಂದ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಪ್ರಾಯೋಗಿಕವಾಗಿ ಸಂಚಾರ ಆರಂಭಿಸಲಿದೆ. BIG NEWS: ಇಂದು ‘ಹಿಂದುಳಿದ ವರ್ಗ’ಗಳಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ‘ಸುಪ್ರೀಂ ಕೋರ್ಟ್’ನಿಂದ ಮಹತ್ವದ ತೀರ್ಪು  ಪ್ರಕಟ ರೈಲಿನ ತಾಂತ್ರಿಕ ದೋಷಗಳನ್ನು ಪತ್ತೆ ಮಾಡಿ ಅಗತ್ಯ ಮಾರ್ಪಾಡು ಮಾಡಲು ಟ್ರಯಲ್ ರನ್ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ 10.20 ಕ್ಕೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣಕ್ಕೆ ಆಗಮಿಸಲಿದೆ. 10.30ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು … Continue reading BIGG NEWS : ಇಂದಿನಿಂದ ರಾಜ್ಯದ `ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಪ್ರಾಯೋಗಿಕ ಸಂಚಾರ