BIGG NEWS : ರಾಜ್ಯಾದ್ಯಂತ ಮುಂದುವರೆದ ವರುಣಾರ್ಭಟ : ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ, ಜನಜೀವನ ಅಸ್ತವ್ಯಸ್ಥ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದ ಹಲವೆಡೆ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರು, ದಾವಣಗೆರೆ, ಗದಗ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. BIGG NEWS : `CET RANK’ ರದ್ದು : ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಕಾಡುಗೋಡಿ ಬಳಿ ಕೆರೆ ಕೋಡಿ ಒಡೆದಿದ್ದು, ಹಲವು ಮನೆಗಳು, ರಸ್ತೆಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಗದಗ ಜಿಲ್ಲೆಯಲ್ಲಿ ಸುರಿದ … Continue reading BIGG NEWS : ರಾಜ್ಯಾದ್ಯಂತ ಮುಂದುವರೆದ ವರುಣಾರ್ಭಟ : ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ, ಜನಜೀವನ ಅಸ್ತವ್ಯಸ್ಥ