BIGG NEWS : ರಾಜ್ಯದಲ್ಲಿ ವರುಣಾರ್ಭಟ : ಹಾನಿ ಪರಿಹಾರಕ್ಕೆ 600 ಕೋಟಿ ರೂ. ಬಿಡುಗಡೆ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ನೆರೆಹಾನಿ ಪರಿಹಾರಕ್ಕೆ ಸೋಮವಾರ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ.  ಈ ವೇಳೆ ಬೆಂಗಳೂರಿಗೆ ತಕ್ಷಣದ ಪರಿಹಾರವಾಗಿ 300 ಕೋಟಿ ರೂ. ಹಾಗೂ ರಾಜ್ಯದ ಉಳಿದ ಭಾಗಕ್ಕೆ 300 ಕೋಟಿ ರೂ. ಬಿಡುಗಡೆಗೆ ಆದೇಶಿಸಿದ್ದಾರೆ. ಪೊಲೀಸ್ ಕಾನ್ಸ್ ಟೇಬಲ್, ಸಬ್‍ಇನ್‍ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಿದ … Continue reading BIGG NEWS : ರಾಜ್ಯದಲ್ಲಿ ವರುಣಾರ್ಭಟ : ಹಾನಿ ಪರಿಹಾರಕ್ಕೆ 600 ಕೋಟಿ ರೂ. ಬಿಡುಗಡೆ : ಸಿಎಂ ಬೊಮ್ಮಾಯಿ ಘೋಷಣೆ