BIGG NEWS : ಶಾಸಕ ರೇಣುಕಾಚಾರ್ಯ ವಿರುದ್ಧ ದೂರು ನೀಡಿದ್ದ ಗ್ರಾಮ ಲೆಕ್ಕಿಗ ವರ್ಗಾವಣೆ!

ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ದೂರು ನೀಡಿದ್ದ ಗ್ರಾಮಲೆಕ್ಕಿಗ ಪ್ರಶಾಂತ್ ಕುಮಾರ್ ನನ್ನು ವರ್ಗಾವಣೆ ಮಾಡಲಾಗಿದೆ. BIGG NEWS : ನನ್ನನ್ನು `ಸಿದ್ರಾಮುಲ್ಲಾ ಖಾನ್’ ಎಂದು ಕರೆದ್ರೆ ಖುಷಿಯಾಗುತ್ತೆ : ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುಂಕುವಾ ಗ್ರಾಮಲೆಕ್ಕಿಗ ಪ್ರಶಾಂತ್ ಕುಮಾರ್ ವರ್ಗಾವಣೆ ಮಾಡಲಾಗಿದೆ. ವಿಎ ಪ್ರಶಾಂತ್ ವರ್ಗಾವಣೆ ಖಂಡಿಸಿ ನ್ಯಾಮತಿಯಲ್ಲಿ ಕೆಲ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕೋಗನಹಳ್ಳಿ ಗ್ರಾಮದಲ್ಲಿ ಮಳೆಗೆ ಹಾನಿಯಾದ ಮನೆಗಳ … Continue reading BIGG NEWS : ಶಾಸಕ ರೇಣುಕಾಚಾರ್ಯ ವಿರುದ್ಧ ದೂರು ನೀಡಿದ್ದ ಗ್ರಾಮ ಲೆಕ್ಕಿಗ ವರ್ಗಾವಣೆ!