BIGG NEWS : ರಾಜಕೀಯದಲ್ಲಿ ಒಕ್ಕಲಿಗ ಸಮುದಾಯದ ದುರ್ಬಳಕೆ ಆಗುತ್ತಿದೆ : ಸಚಿವ ಆರ್. ಅಶೋಕ್ ಕಿಡಿ

ಬೆಂಗಳೂರು : ಒಕ್ಕಲಿಗ ಸಮುದಾಯ ಅಷ್ಟು ಚೀಪ್ ಅಲ್ಲ. ಕಾಂಗ್ರೆಸ್, ಜೆಡಿಎಸ್ ನವರು ಪದೇ ಪದೇ ಒಕ್ಕಲಿಗ ಜಾತಿ ವಿಚಾರ ಬೀದಿಗೆ ತಂದು ರಂಪಾಟ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಕಿಡಿಕಾರಿದ್ದಾರೆ. ಇಂಡಿಗೋ ಏರ್‌ಲೈನ್ಸ್ ವಿಮಾನದ ಗಗನಸಖಿಯೊಂದಿಗೆ ಅನುಚಿತ ವರ್ತನೆ, ಪ್ರಯಾಣಿಕನ ಬಂಧನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಒಕ್ಕಲಿಗ ಸಮುದಾಯದ ದುರ್ಬಳಕೆ ಆಗುತ್ತಿದೆ. ಡಿ.ಕೆ. ಶಿವಕುಮಾರ್, ಜಮೀರ್ ಅಹ್ಮದ್ ಖಾನ್ ಗೆ ಒಳ್ಳೆಯದಾಗಲಿ, ಒಕ್ಕಲಿಗ ಸಮುದಾಯ ಅನ್ನ ಕೊಡುವ ಸಮುದಾಯ, ಕುವೆಂಪು ಹುಟ್ಟಿದ … Continue reading BIGG NEWS : ರಾಜಕೀಯದಲ್ಲಿ ಒಕ್ಕಲಿಗ ಸಮುದಾಯದ ದುರ್ಬಳಕೆ ಆಗುತ್ತಿದೆ : ಸಚಿವ ಆರ್. ಅಶೋಕ್ ಕಿಡಿ