BIGG NEWS : ಬೆಂಗಳೂರಿನಲ್ಲಿ ವೋಟರ್ ಐಡಿ ಹಗರಣ : ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಂಬಂಧ ಪೊಲೀಸರು ಇದೀಗ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. WATCH VIDEO: ಗುಜರಾತ್ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ ಪ್ರಕರಣ ಸಂಬಂಧ ಡಿಜಿಟಲ್ ಸಮೀಕ್ಷಾ ಆ್ಯಪ್​​ ಅಭಿವೃದ್ಧಿ ಪಡಿಸಿದ್ದ ಸಂಜೀವ್ ಶೆಟ್ಟಿ ಎಂಬ ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಮೂರು ವಿಶೇಷ ತಂಡವನ್ನು ರಚಿಸಲಾಗಿದ್ದು, ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಸಾರಥ್ಯ ವಹಿಸಿದ್ದಾರೆ. … Continue reading BIGG NEWS : ಬೆಂಗಳೂರಿನಲ್ಲಿ ವೋಟರ್ ಐಡಿ ಹಗರಣ : ಮತ್ತೊಬ್ಬ ಆರೋಪಿ ಅರೆಸ್ಟ್