BIGG NEWS : ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣ : ಚಿಲುಮೆ ಸಂಸ್ಥೆ ನಿರ್ದೇಶಕ ರವಿಕುಮಾರ್ ಅರೆಸ್ಟ್

ಬೆಂಗಳೂರು : ಮತದಾರರ ಪಟ್ಟಿ ಪರಿಷ್ಕರಣೆ ಆಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಯ ನಿರ್ದೇಶಕ ರವಿಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. BREAKING NEWS: ಬಿಹಾರದಲ್ಲಿ ಘೋರ ದುರಂತ: ರಸ್ತೆ ಬದಿ ಮರಕ್ಕೆ ಪೂಜೆ ಸಲ್ಲಿಸುತ್ತಿದ್ದವರಿಗೆ ಟ್ರಕ್‌ ಡಿಕ್ಕಿ, ಮಕ್ಕಳು ಸೇರಿ 12 ಮಂದಿ ದುರ್ಮರಣ ನೆಲಮಂಗಲ ಹೊರವಲಯದಲ್ಲಿ ಹಲಸೂರು ಗೇಟ್ ಪೊಲೀಸರು ನಿನ್ನೆ ತಡರಾತ್ರಿ ಚಿಲುಮೆ ಸಂಸ್ಥೆಯ ನಿರ್ದೇಶಕ ರವಿಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಈಗಾಗಲೇ ಪ್ರಸಾದ್, … Continue reading BIGG NEWS : ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣ : ಚಿಲುಮೆ ಸಂಸ್ಥೆ ನಿರ್ದೇಶಕ ರವಿಕುಮಾರ್ ಅರೆಸ್ಟ್