BIGG NEWS : ರಾಜ್ಯದಲ್ಲಿ ಹೊಸ ಕೃಷಿ ನೀತಿಗೆ ಜಾರಿಗೆ ಚಿಂತನೆ : ಸಿಎಂ ಬೊಮ್ಮಾಯಿ

ಹಾವೇರಿ : ರಾಜ್ಯದಲ್ಲಿ ಹೊಸ ಕೃಷಿ ನೀತಿಯನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ.ಕೃಷಿ ಕ್ಷೇತ್ರವನ್ನು ಉದ್ಯಮವಾಗಿ ಬೆಳೆಸಲಾಗುವುದು. ರೈತಾಪಿ ಮಹಿಳೆಯರಿಗೆ, ಮಕ್ಕಳಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸಲು ರಾಜ್ಯದ ಪ್ರತಿ ತಾಲೂಕಿನಲ್ಲೂ ಜವಳಿ ಪಾರ್ಕ್ ಸ್ಥಾಪಿಸಲಾಗುವುದು ಎಂದು  ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು.    ಶಿಗ್ಗಾಂವ ತಾಲೂಕು ಖುರ್ಸಾಪುರ ಗ್ರಾಮದಲ್ಲಿ ಶನಿವಾರ  ನೂತನ ಜವಳಿ ಪಾರ್ಕ್ ಹಾಗೂ ಮೆ.ಟೆಕ್ಸ್ ಪೋರ್ಟ್ ಇಂಡಸ್ಟ್ರೀಸ್ ಕಂಪನಿಯ ಆಂಕರ್ ಸಿದ್ಧ ಉಡುಪು ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.   ಕಾಲ ಬದಲಾಗುತ್ತಿದ್ದು, … Continue reading BIGG NEWS : ರಾಜ್ಯದಲ್ಲಿ ಹೊಸ ಕೃಷಿ ನೀತಿಗೆ ಜಾರಿಗೆ ಚಿಂತನೆ : ಸಿಎಂ ಬೊಮ್ಮಾಯಿ