BIGG NEWS : ನಮಗೆ ಸಚಿವ ಸ್ಥಾನ ಸಿಗುತ್ತೆ, ಸಿಎಂ ಬೊಮ್ಮಾಯಿ ಹಾಗೂ ಪಕ್ಷದ ಮೇಲೆ ನಂಬಿಕೆ ಇದೆ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಬೆಳಗಾವಿ : ನಮಗೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಮೇಲೆ ನಂಬಿಕೆ ಇದೆ. ಹೀಗಾಗಿ ಇಂದು ಸದನಕ್ಕೆ ಹಾಜರಾಗಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. BIGG NEWS : `ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ : ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ಹಾಗೂ ಪಕ್ಷದ ಮೇಲೆ ನಮಗೆ ನಂಬಿಕೆ ಇದೆ. ಹಾಗಾಗಿ ಸದನಕ್ಕೆ ಹಾಜರಾಗುತ್ತಿದ್ದೇವೆ. ನಮ್ಮ ಮೇಲೆ ಬಂದಿದ್ದ ಆರೋಪ ಬಗ್ಗೆ ಕ್ಲೀನ್ … Continue reading BIGG NEWS : ನಮಗೆ ಸಚಿವ ಸ್ಥಾನ ಸಿಗುತ್ತೆ, ಸಿಎಂ ಬೊಮ್ಮಾಯಿ ಹಾಗೂ ಪಕ್ಷದ ಮೇಲೆ ನಂಬಿಕೆ ಇದೆ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ